ತನಿಖೆ ನಡೆಯುತ್ತಿದೆ, ಅದು ಮುಗಿದ ಬಳಿಕ ಎಲ್ಲವನ್ನು ಹೇಳುತ್ತೇನೆ, ದಯವಿಟ್ಟು ಸಹಕರಿಸಿ ಎಂದು ಅವರು ಪತ್ರಕರ್ತರಿಗೆ ಹೇಳಿದರು. ರಾಜಕಾರಣಿಗಳ ವಿಷಯವೇನಾದರೂ ಚೈತ್ರಾ ಬಾಯಿ ಬಿಟ್ಟಿದ್ದಾರಾ? ಯಾರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಅಂತ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಲಿಲ್ಲ.