ಕನ್ನಡ ಪರ ಸಂಘಟನೆಗಳು ಮಾರ್ಚ್ 22 ರಂದು ಕರ್ನಾಟಕ ಬಂದ್ಗೆ ಕರೆ ಕೊಟ್ಟಿದ್ದು, ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರ ಸಂಘ ಕೂಡ ಬಂದ್ಗೆ ಬೆಂಬಲ ವ್ಯಕ್ತಪಡಿಸಿವೆ. ಹಾಗಾದರೆ, ಕೆಎಸ್ಆರ್ಟಿಸಿ, ಬಿಎಂಟಿಸಿ ಸಂಚಾರ ಇರುತ್ತಾ? ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು? ವಿಡಿಯೋ ಇಲ್ಲಿದೆ ನೋಡಿ.