ಶಾಸಕ ಗಾಲಿ ಜನಾರ್ಧನ ರೆಡ್ಡಿ

ತನ್ನ ದುಷ್ಟತನದಿಂದಾಗೇ ಕಾಂಗ್ರೆಸ್ ಪಕ್ಷ ಅಧಿಕಾರದಿಂದ ದೂರವುಳಿದಿದೆ, ನರೇಂದ್ರ ಮೋದಿಯವರು ತಮ್ಮ ಜನಪರ ಕಾಳಜಿ ಮತ್ತು ಯೋಜನೆಗಳಿಂದ ದೇಶದ ಅತ್ಯಂತ ಜನಪ್ರಿಯ ನಾಯಕರಾಗಿದ್ದಾರೆ ಮತ್ತು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ದೇಶವನ್ನು ಮುನ್ನಡೆಸುತ್ತಿದ್ದಾರೆ ಎಂದು ರೆಡ್ಡಿ ಹೇಳಿದರು.