ಕಾಂಗ್ರೆಸ್ ಸರ್ಕಾರದ ಜಾತಿ ಗಣತಿ ವಿರುದ್ಧ ಮೈಸೂರಿನಲ್ಲಿ ಜನಾಕ್ರೋಶ ವ್ಯಕ್ತವಾಗಿದೆ. ಈ ವಿಚಾರವಾಗಿ ಟಿವಿ9 ಜತೆ ಪ್ರತಿಕ್ರಿಯಿಸಿರುವ ನಾಗರಿಕರು, ಜಾತಿ ಗಣತಿ ಅಗತ್ಯ ಇಲ್ಲ. ನಮ್ಮ ಮನೆಗೆ ಯಾರೂ ಬಂದಿಲ್ಲ. ಸುಮ್ಮನೇ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋ ಇಲ್ಲಿದೆ.