ಪಕ್ಷದ ಧೀಮಂತ ನಾಯಕರಾದ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಮತ್ತು ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬಂಧಿಸಿ ಇದೇ ಬೆಂಗಳೂರಲ್ಲಿ ಇಡಲಾಗಿತ್ತು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.