ಸಿದ್ದರಾಮಯ್ಯ ಸುದ್ದಿಗೋಷ್ಟಿ

ಜುಲೈ ಹೊರತುಪಡಿಸಿದರೆ ಜೂನ್ ಮತ್ತು ಆಗಸ್ಟ್ ತಿಂಗಳುಗಳಲ್ಲಿ ಕ್ಯಾಚ್ಮೆಂಟ್ ಕ್ಷೇತ್ರಗಳಲ್ಲಿ ಮಳೆಯ ಕೊರತೆಯಿಂದಾಗಿ ಕೆಅರ್ ಎಸ್, ಹೇಮಾವತಿ, ಹಾರಂಗಿ ಜಲಾಶಯಗಳಲ್ಲಿ ನೀರು ಕಡಿಮೆ ಹರಿದುಬಂದಿದೆ, ವಾಯ್ನಾಡ್ ನಲ್ಲೂ ಮಳೆಯ ಅಭಾವದ ಕಾರಣ ಕಬಿನಿ ಜಲಾಶಯದಲ್ಲಿ ನೀರು ಶೇಖರಣೆಯಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.