ಕೆಎಸ್ ಈಶ್ವರಪ್ಪ, ಮಾಜಿ ಶಾಸಕ

ಖರ್ಗೆ ಅವರು ಎಚ್ಚರಿಕೆ ಕೊಟ್ಟ ನಂತರವೂ ಸುರೇಶ್ ಮತ್ತು ವಿನಯ್ ಕುಲಕರ್ಣಿ ದೇಶ ವಿರೋಧಿ ಹೇಳಿಕೆ ನೀಡುವುದನ್ನು ಮುಂದುವರಿಸುತ್ತಾರೆ ಅಂದರೆ ಪಕ್ಷದ ಅಧ್ಯಕ್ಷ ಹೇಳುವ ಮಾತಿಗೆ ಯಾವುದೇ ಕಿಮ್ಮತ್ತಿಲ್ಲ ಅನ್ನೊದು ಸ್ಪಷ್ಟವಾಗುತ್ತದೆ, ಅವರ ವಿರುದ್ಧ ಕ್ರಮ ಜರುಗಿಸಲಾಗದಿದ್ದರೆ ಖರ್ಗೆ ತಮ್ಮ ಸ್ಥಾನ ತ್ಯಜಿಸಿಬೇಕು ಎಂದು ಈಶ್ವರಪ್ಪ ಹೇಳಿದರು.