ಹರೀಶ್ ಫೂಂಜಾ, ಬಿಜೆಪಿ ಶಾಸಕ

ಪಕ್ಷದ ಕಾರ್ಯಕರ್ತನೊಬ್ಬನ್ನು ವಿನಾಕಾರಣ ಬಂಧಿಸಿದ್ದನ್ನು ಪ್ರಶ್ನಿಸಲು ಠಾಣೆಗೆ ಹೋದಾಗ ಉಳಿದೆಲ್ಲ ವಿದ್ಯಮಾನಗಳು ಜರುಗಿವೆ ಎಂದು ಹೇಳಿದರು. ಈ ಭಾಗದ ಜನರ ಪ್ರತಿನಿಧಿಯಾಗಿ ಅವರ ಕಷ್ಟ ಮತ್ತು ದೂರು ದುಮ್ಮಾನಗಳಿಗೆ ಸ್ಪಂದಿಸುವುದು ತನ್ನ ಕರ್ತವ್ಯ ಮತ್ತು ಹಕ್ಕು ಸಹ ಆಗಿದೆ ಎಂದು ಪೂಂಜಾ ಹೇಳಿದರು.