ಗಾಲಿ ಜನಾರ್ಧನ ರೆಡ್ಡಿ, ಶಾಸಕ

ಹನುಮ ಜನುಮ ಸ್ಥಳ ಅಂಜನಾದ್ರಿ ಒಂದು ಪುಣ್ಯಕ್ಷೇತ್ರವಾಗಿ ಮಾಡಲು ರೆಡ್ಡಿ ಅವರು ಸರ್ಕಾರವನ್ನು ಆಗ್ರಹಿಸಿದ್ದು ಸತ್ಯ ಮತ್ತು ಮುಖ್ಯಮಂತ್ರಿ ಅವರ ಬೇಡಿಕೆಯನ್ನು ಮನ್ನಿಸಿದ್ದಾರೆ. ಹಾಗಾಗಿ ಅವರ ಧೋರಣೆಯಲ್ಲಿ ಬದಲಾವಣೆಯೇ? ಶಿವಕುಮಾರ್ ಮತ್ತು ತನ್ನ ನಡುವೆ ಕಳೆದ ಎರಡೂವರೆ ದಶಕಗಳಿಂದ ಸ್ನೇಹವಿದೆ, ಆದರೆ ಹಾಗಂತ ತಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ ಅಂತ ಯಾರೂ ಭಾವಿಸಬಾರದು ಎನ್ನುತ್ತಾರೆ ರೆಡ್ಡಿ.