ಕರ್ನಾಟಕ ಸಿಡಿ ಮತ್ತು ಪೆನ್ ಡ್ರೈವ್ಗಳನ್ನು ತಯಾರಿಸುವ ಫ್ಯಾಕ್ಟರಿಯಾಗಿ ಮಾರ್ಪಟ್ಟಿದೆ ಎಂದು ತಾನಲ್ಲ ಒಬ್ಬ ಹಿರಿಯ ಮತ್ತು ಜಾವಾಬ್ದಾರಿಯುತ ಮಂತ್ರಿಯೇ ಹೇಳಿದ್ದಾರೆ, ಅಧಿವೇಶನ ನಡೆಯುತ್ತಿದ್ದಾಗ ಎಂಥ ಪದಗಳ ಬಳಕೆಯಾಯಿತು ಅಂತ ಗೊತ್ತಿದೆ, ಹನಿ ಟ್ರ್ಯಾಪ್ ಮತ್ತು ಕೊಲೆಗೆ ಸುಪಾರಿ ಆರೋಪಗಳ ವಿಷಯದಲ್ಲಿ ಗೃಹ ಸಚಿವರಾಗಿ ಪರಮೇಶ್ವರ್ ಏನಾದರೂ ಮಾಡಿದರೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.