ಕೋವಿಡ್ ಮಹಾಮಾರಿ ಮನುಕುಲದಲ್ಲಿ ಹಾಹಾಕಾರ ಸೃಷ್ಟಿಸಿದ ಬಳಿಕ ಚಿಕ್ಕ ವಯಸ್ಸಿನ ಜನ ಹಾರ್ಟ್ ಅಟ್ಯಾಕ್ ಗೆ ಒಳಗಾಗುತ್ತಿರೋದು ಸಾಮಾನ್ಯವಾಗಿ ಬಿಟ್ಟಿದೆ ಎಂದು ಕುಮಾರಸ್ವಾಮಿ ಹೇಳಿದರು.