ಮಾಜಿ ಸಚಿವ ಎಂಪಿ ರೇಣುಕಾಚಾರ್ಯ

ಪತ್ರಿಕಾ ಗೋಷ್ಟಿಯನ್ನು ನಡೆಸಿ ಪಕ್ಷದ ಕಾರ್ಯಕರ್ತನನ್ನು ಮಂಗ್ಯಾ ಅನ್ನುತ್ತಾರೆ ಮತ್ತು ತನ್ನನ್ನು ಹಲ್ಕಟ್ ಅಂತಾರೆ, ಇಂಥ ಗೂಂಡಾಗಿರಿಯೆಲ್ಲ ತಮ್ಮ ಮೇಲೆ ನಡೆಯಲ್ಲ, ತಮಗೂ ಅದು ಮಾಡೋದು ಗೊತ್ತು ಎಂದು ಹೇಳಿದ ರೇಣುಕಾಚಾರ್ಯ ಚಿಕ್ಕಂದಿನಿಂದ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದೇವೆ ಮತ್ತು ಬೆವರು ಹರಿಸಿದ್ದೇವೆ ಎಂದು ಹೇಳಿದರು.