KH Muniyappa: ದುಡ್ಡು ಕೊಡ್ತೀವಿ ಅಂದ್ರೂ ಅಕ್ಕಿ ಕೊಡ್ತಿಲ್ಲ, ಕೇಂದ್ರದ ವಿರುದ್ಧ ಮುನಿಯಪ್ಪ ಕಿಡಿ

ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿ ರಾಜ್ಯಕ್ಕೆ ಎಫ್ ಸಿ ಐನಿಂದ ಧಾನ್ಯಗಳನ್ನು ಕೊಳ್ಳುವ ಅಧಿಕಾರ ಇರುತ್ತದೆ. ಆದರೆ, ಆ ಅಧಿಕಾರವನ್ನೇ ಮೊಟಕುಗೊಳಿಸಲಾಗಿದೆ ಎಂದು ಸಚಿವ ಹೇಳಿದರು.