ಡಿಕೆಶಿವಕುಮಾರ್, ಸಚಿವರಿಂದ ಬೆಳಗ್ಗೆಯೇ ಕೆಆರ್​ಎಸ್ ರೌಂಡ್ಸ್

ಡಿಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಡ್ಯಾಂಗೆ ಭೇಟಿ ನೀಡಿದರು. ಕಾವೇರಿ ಅಮ್ಯೂಸ್​ಮೆಂಟ್ ಪಾರ್ಕ್ ಸೇರಿದಂತೆ ಸರ್ಕಾರವು ಕೆಆರ್​ಎಸ್​ ಡ್ಯಾಂನಲ್ಲಿ ಹಮ್ಮಿಕೊಂಡಿರುವ ಹಲವು ಅಭಿವೃದ್ಧಿ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿದರು.