ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್

ಬೂತ್ ಮಟ್ಟದಲ್ಲಿ ಸಕ್ರಿಯರಾಗಿ ಕೆಲಸ ಮಾಡುತ್ತಾ ಪಕ್ಷಕ್ಕಾಗಿ ವೋಟು ಗಿಟ್ಟಿಸುವ ಸಾಮರ್ಥ್ಯ ಹೊಂದರುವರು ಮಾತ್ರ ನಾಯಕತ್ವ ಪಡೆಯುವ ಆಸೆ ಇಟ್ಟುಕೊಳ್ಳಿ, ಕೇವಲ ಖಾದಿ ಬಟ್ಟೆ ತೊಟ್ಟು ಕಾರಲ್ಲಿ ಓಡಾಡುತ್ತಾ ಸಮಯ ವ್ಯರ್ಥ ಮಾಡುವ ಮತ್ತು ಎಂಎಲ್ ಎ, ಎಮ್ಮೆಲ್ಸಿ ಟಿಕೆಟ್ ಕೇಳುವ ಕಾರ್ಯಕರ್ತರು ಪಕ್ಷಕ್ಕೆ ಬೇಕಿಲ್ಲ ಎಂದು ಶಿವಕುಮಾರ್ ಹೇಳಿದರು.