ನೀರಾವರಿ ಸಚಿವ ಡಿಕೆ ಶಿವಕುಮಾರ್

ದೆಹಲಿಯಲ್ಲಿ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಸುತ್ತಿದೆ ಮತ್ತು ರಾಜ್ಯದ ಅಧಿಕಾರಿಗಳು ವಸ್ತುಸ್ಥಿತಿಯನ್ನು ಸಮಿತಿಗೆ ತಿಳಿಸುತ್ತಿದ್ದಾರೆ. ಸಂತಸದ ಸಂಗತಿಯೆಂದರೆ, ಎರಡು ದಿನಗಳಿಂದ ಮಳೆಯಾಗುತ್ತಿದ್ದು ಸುಮಾರು 10,000 ಕ್ಯೂಸೆಕ್ಸ್ ನಷ್ಟು ನೀರು ಕೆಆರ್ ಜಲಾಶಯಕ್ಕೆ ಹರಿದು ಬಂದಿದೆ, ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶಿವಕುಮಾರ್ ಹೇಳಿದರು.