ಕುಮಾರಸ್ವಾಮಿಯರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ, ಪತ್ರಕರ್ತರೊಬ್ಬರು ಯತೀಂದ್ರ ಸಿದ್ದರಾಮಯ್ಯ, ಅಮಿತ್ ಶಾರನ್ನು ಗೂಂಡಾ ಎಂದು ಕರೆದಿರುವ ಬಗ್ಗೆ ಹೇಳಿದಾಗ ಕುಮಾರಸ್ವಾಮಿ, ‘ಯತೀಂದ್ರ ಏನಂತೆ?’ ಎಂದು ಮಾರ್ಮಿಕವಾಗಿ ಕೇಳಿದರು.