ಪಂಚಮಸಾಲಿ ಲಿಂಗಾಯತರ ಬೇಡಿಕೆ ಈಡೇರಿಸದಿದ್ದರೆ ಹೋರಾಟ ಮತ್ತಷ್ಟು ತೀವ್ರಗೊಳಿವುದಾಗಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಗುರುವಾರದಂದು ಎಚ್ಚರಿಸಿದ್ದರು.