ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡ ಮತ್ತು ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ-ಮೊದಲಾದವರೆಲ್ಲ ಜೊತೆಗೂಡಿರುವುದರಿಂದ ನಮ್ಮ ಒಗ್ಗಟ್ಟಿನ ಮುಂದೆ ಕಾಂಗ್ರೆಸ್ ತಿಪ್ಪರಲಾಗ ಹಾಕಿದರೂ ಗೆಲ್ಲಲಾರದು ಎಂದು ದೇವೇಗೌಡ ಹೇಳಿದರು.