ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇಂದ್ರ ಪ್ರಾಯೋಜಕತ್ವದ ಯೋಜನೆಗಳಲ್ಲಿ ಕೇಂದ್ರಕ್ಕಿಂತ ರಾಜ್ಯ ಸರ್ಕಾರಗಳೇ ಹೆಚ್ಚು ಖರ್ಚು ಮಾಡುತ್ತವೆ ಎನ್ನುವ ಸಿದ್ದರಾಮಯ್ಯ ಕೇಂದ್ರದಿಂದ ದ್ವೇಷದ ರಾಜಕಾರಣ ನಡೆಯುತ್ತಿದೆಯಾ ಅಂತ ಸುದ್ದಿಗಾರರೊಬ್ಬರು ಕೇಳಿದಾಗ ತಾನೀಗ ರಾಜಕೀಯದ ಬಗ್ಗೆ ಮಾತಾಡಲ್ಲ, ಆದರೆ ಕೇಂದ್ರ ಸರ್ಕಾರ ಒಪ್ಪಿಕೊಂಡಷ್ಟು ಅನುದಾನವನ್ನು ನೀಡಲೇಬೇಕು ಎಂದು ಹೇಳಿದರು.