ದಾವಣಗೆರೆ ಪೊಲೀಸ್ ತಂಡದ ಕಾರ್ಯಕ್ಷಮತೆಯನ್ನು ಗೃಹ ಸಚಿವ ಜಿ ಪರಮೇಶ್ವರ್ ಕೊಂಡಾಡಿದ್ದಾರೆ ಮತ್ತು ನಗದು ಬಹುಮಾನವನ್ನೂ ಘೋಷಿಸಿದ್ದಾರೆ, ತಂಡದ ಸದಸ್ಯರ ಹೆಸರುಗಳನ್ನು ಮುಖ್ಯಮಂತ್ರಿಯವರ ಚಿನ್ನದ ಪದಕ ಪುರಸ್ಕಾರಕ್ಕಾಗಿ ಶಿಫಾರಸ್ಸು ಮಾಡಲಾಗಿದೆ, ರಾಜ್ಯದ ಪೊಲೀಸ್ ಮಹಾ ನಿರ್ದೇಶಕ ಸಹ ಪ್ರಕರಣ ಬೇಧಿಸಿದ ಪೊಲೀಸರಿಗೆ ನಗದು ಬಹುಮಾನ ಘೋಷಣೆ ಮಾಡಿದ್ದಾರೆ ಎಂದು ರವಿಕಾಂತೇಗೌಡ ಹೇಳಿದರು.