ವಿರೋಧ ಪಕ್ಷಗಳ ನಾಯಕರ ಟೀಕೆಗಳಿಗೆ ಸರ್ಕಾರ ಸೊಪ್ಪು ಹಾಕಲ್ಲ, ಯಾಕೆಂದರೆ ಟೀಕೆಗಳು ಸಾಯುತ್ತವೆ ಮಾಡಿದ ಕೆಲಸಗಳು ಉಳಿಯುತ್ತವೆ ಎಂದು ಹೇಳಿದ ಶಿವಕುಮಾರ್ ರೈತರಿಗೆ ಹೆಚ್ಚಿನ ತೊಂದರೆಯಾಗದಂತೆ ನೋಡಿಕೊಳ್ಳುವುದು ಸಾಧ್ಯವಾಗಿದೆ, ಜಲಾಶಯಕ್ಕೆ ನೀರು ಹರಿದು ಬರುತ್ತಿದೆ, ಅದು ತುಂಬಿದ ಮೇಲೆ ಪುನಃ ಬಾಗಿನ ಅರ್ಪಿಸುತ್ತೇವೆ ಎಂದರು.