ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ನೇಮಕ ಮಾಡಿದ್ದು ರಾಜ್ಯದ ಎಲ್ಲ ಬಿಜೆಪಿ ನಾಯಕರಿಗೆ ಸಂತಸ ಉಂಟುಮಾಡಿಲ್ಲ. ಬಿಎಸ್ ಯಡಿಯೂರಪ್ಪ ಕುಟುಂಬವನ್ನು ನಖಶಿಖಾಂತ ದ್ವೇಷಿಸುವ ಬಸನಗೌಡ ಪಾಟೀಲ ಯತ್ನಾಳ್ ಮತ್ತು ಅವರಂಥ ಕೆಲ ನಾಯಕರನ್ನು ವಿಜಯೇಂದ್ರ ಹೇಗೆ ವಿಶ್ವಾಸಕ್ಕೆ ತೆಗೆದದುಕೊಳ್ಳುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ. ಯತ್ನಾಳ್ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು ಸುಳ್ಳಲ್ಲ.