ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿರುವುದು

ಲೋಕ ಸಭಾ ಚುನಾವಣೆ ಕೇವಲ ಬೆರಳೆಣಿಕೆಯಷ್ಟು ತಿಂಗಳು ಮಾತ್ರ ದೂರ ಇರೋದ್ರಿಂದ ಗೃಹಲಕ್ಷ್ಮಿಯೋಜನೆ ಉದ್ಘಾಟನೆಯನ್ನು ಕಾಂಗ್ರೆಸ್ ಪಕ್ಷ ತನ್ನ ಲಾಭಕ್ಕೆ ಬಳಸಿಕೊಳ್ಳಲಿದೆ. ದೆಹಲಿ ಗಣ್ಯರಲ್ಲದೆ ರಾಜ್ಯ ಸಚಿವ ಸಂಪುಟದ ಹಲವಾರರು ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಲೋಕ ಸಭಾ ಚುನಾವಣೆಯಲ್ಲಿ ಕನಿಷ್ಟ 20 ಸೀಟುಗಳನ್ನು ಕರ್ನಾಟಕದಿಂದ ಗೆಲ್ಲಲೇಬೇಕೆಂದು ಪಕ್ಷದ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಟಾರ್ಗೆಟ್ ನೀಡಿದೆ.