ಬೆಳಗಾವಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಸಿದ್ದರಾಮಯ್ಯ ಸರ್ಕಾರ ರೈತರಿಗೆ ನೀಡಿದ ನೋಟೀಸ್ ಗಳನ್ನು ಮಾತ್ರ ವಾಪಸ್ಸು ಪಡೆಯುತ್ತಿದೆ, ಅದರಿಂದ ಏನೂ ಆಗಲ್ಲ, ರೈತರು ಮತ್ತು ಮಠಮಾನ್ಯಗಳಿಗೆ ಸೇರಿದ ಜಮೀನುಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವುದನ್ನು ಅಳಿಸಬೇಕು ಹಾಗೂ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಬೇಕೆಂದು ಬಸನಗೌಡ ಯತ್ನಾಳ್ ಹೇಳಿದರು.