ಸರ್ಕಾರ ರಚನೆಯಾದ ಒಂದೆರಡು ತಿಂಗಳು ಬಳಿಕ ವರ್ಗಾವಣೆ ಧಂದೆಯಲ್ಲಿ ರೂ. 1,000 ಕೋಟಿ ಕೈ ಬದಲಾವಣೆಯಾಗಿದೆಯೆಂದು ಹೇಳಿದಾಗ, ನಿಮ್ಮ ಅಧಿಕಾರಾವಧಿಯಲ್ಲಿ ವರ್ಗಾವಣೆ ಧಂದೆ ನಡೆದಿರಲಿಲ್ಲವೇ ಎಂದು ಕಾಂಗ್ರೆಸ್ ನಾಯಕರು ಕೇಳಿದ್ದರು, ಆದರೆ ತಮ್ಮ ಸರ್ಕಾರದ ಅವಧಿಯಲ್ಲಿ ಮತ್ತು ಈಗ ನಡೆದಿರುವ ವರ್ಗಾವಣೆಯ ನಡುವೆ ಅಜಗಜಾಂತರ ವ್ಯತ್ಯಾಸವಿದೆ ಎಂದು ಕುಮಾರಸ್ವಾಮಿ ಹೇಳಿದರು.