D.K Shivakumar : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿಯಾದ ಡಿಕೆಶಿ

ಖರ್ಗೆ ಅವರು ಇಬ್ಬರು ನಾಯಕರೊಂದಿಗೆ ಪ್ರತ್ಯೇಕವಾಗಿ ಮಾತಿಕತೆ ನಡೆಸಲಿದ್ದಾರೆ ಎಂದು ಗೊತ್ತಾಗಿದೆ. ಇನ್ನೊಂದೆರಡು ಗಂಟೆಗಳಲ್ಲಿ ರಾಜ್ಯದ ಹೊಸ ಮುಖ್ಯಮಂತ್ರಿಯ ಘೋಷಣೆಯಾಗಬಹುದು.