ಸದನದಿಂದ ಹೊರನಡೆದ ಸಿದ್ದರಾಮಯ್ಯ

ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ಮುಷ್ಕರ ನಡೆಸುತ್ತಿದ್ದು, ಮಂಗಳವಾರದಂದು ಪ್ರತಿಭಟನೆಕಾರರ ಮೇಲೆ ಲಾಠಿಚಾರ್ಜ್ ನಡೆದಿದ್ದನ್ನು ವಿರೋಧ ಪಕ್ಷದ ಶಾಸಕರು ತೀವ್ರವಾಗಿ ಖಂಡಿಸುತ್ತಾ ಸದನದಲ್ಲಿ ಸರ್ಕಾರದ ವಿರುದ್ಧ ಕೂಗಾಡುತ್ತಿದ್ದಾರೆ. ಸದನ ಕಾರ್ಯಕಲಾಪ ನಡೆಯಲು ಬಿಡುತ್ತಿಲ್ಲ ಎಂದು ಅಡಳಿತ ಪಕ್ಷದವರು ಅರೋಪಿಸುತ್ತಿದ್ದಾರೆ. ಅದೇ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಸದನದಿಂದ ಹೊರನಡೆದಿದ್ದಾರೆ.