ಕೇಂದ್ರದ ಏಜೆನ್ಸಿಗಳು ಅಕ್ಕಿ ಪೂರೈಸುವ ಕೆಲಸ ಮಾಡಿದ್ದರೆ ಅನ್ನಭಾಗ್ಯ ಯೋಜನೆ ಜುಲೈ ತಿಂಗಳಲ್ಲೇ ಜಾರಿಗೊಳ್ಳುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.