ಸಿಟಿ ರವಿ-ಬಿಜೆಪಿ ನಾಯಕ

ಇಂದು ಕಾರ್ಯಕರ್ತರ ಸಭೆ ಕರೆದಿರುವುದು ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುವುದಕ್ಕಲ್ಲ, ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ತಂತ್ರಗಾರಿಕೆ ರೂಪಿಸುವ, ಯೋಜನೆ ಸಿದ್ದಪಡಿಸುವ ನಿಟ್ಟಿನಲ್ಲಿ ಫೀಡ್ ಬ್ಯಾಕ್ ಪಡೆಯಲು ಸಭೆ ಕರೆಯಲಾಗಿದೆ ಎಂದು ರವಿ ಹೇಳಿದರು. ಬಿಜೆಪಿಯಲ್ಲಿ ಟಿಕೆಟ್ ಯಾರಿಗೆ ನೀಡಬೇಕು ಅಂತ ನಿರ್ಣಯಿಸುವ ಅಧಿಕಾರ ಕೇವಲ ಪಕ್ಷದ ಸಂಸದೀಯ ಸಮಿತಿಗೆ ಮಾತ್ರ ಇರುತ್ತದೆ ಎಂದು ಮಾಜಿ ಸಚಿವ ಹೇಳಿದರು.