ಬಿವೈ ವಿಜಯೇಂದ್ರ ಸುದ್ದಿಗೋಷ್ಠಿ

ನಿನ್ನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ದೆಹಲಿಯಲ್ಲಿ ಕರೆದಿದ್ದ ಮಹತ್ವದ ಸಭೆಯಲ್ಲಿ ಭಾಗವಹಿಸುವುದನ್ನು ಬಿಟ್ಟು ತಾನು ಭಾಲ್ಕಿಗೆ ತೆರಳಿ ಸಚಿನ್ ಅವರ ಅತ್ಯಂತ ಬಡ ಕುಟುಂಬವನ್ನು ಭೇಟಿಯಾಗಿದ್ದಾಗಿ ಹೇಳಿದ ವಿಜಯೇಂದ್ರ, ಸಚಿವ ಖರ್ಗೆಯವರ ಅತ್ಯಂತ ಆಪ್ತ ರಾಜು ಕಪನೂರ್ ಹೆಸರಿನ ವ್ಯಕ್ತಿಯ ಕುಮ್ಮಕ್ಕಿನಿಂದ ಗುತ್ತಿಗೆದಾರ ಸಾವಿಗೆ ಶರಣಾಗಿದ್ದಾನೆ, ಅವರ ಕುಟುಂಬಕ್ಕೆ ನ್ಯಾಯ ಸಿಗಲೇಬೇಕು ಎಂದರು.