ವರದಿಗಳು ಬಿತ್ತರವಾದ ನಂತರವೇ ಮೇಲಧಿಕಾರಿಗಳು ಎಚ್ಚೆತ್ತುಕೊಳ್ಳುವುದು ಸಾಮಾನ್ಯ ಸಂಗತಿಯಾಗಿದೆ. ಎಲ್ಲ ಜೈಲುಗಳ ಕತೆ ಹೀಗಾದರೆ ಅಪರಾಧಿಗಳನ್ನು ಅರೆಸ್ಟ್ ಮಾಡಿ ಅಲ್ಲಿಡುವುದರಲ್ಲಿ ಅರ್ಥವಿಲ್ಲ. ಗೃಹ ಸಚಿವ ಪರಮೇಶ್ವರ್ ಸೆಂಟ್ರಲ್ ಮತ್ತು ಇತರ ಜೈಲುಗಳ ಕಾಯಕಲ್ಪಕ್ಕೆ ಮುಂದಾಗಬೇಕು. ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಯಾಕೆ ಶಿಫ್ಟ್ ಮಾಡಲಾಯಿತು ಅಂತ ಎಲ್ಲರಿಗೂ ಗೊತ್ತು.