ಕಾಂಗ್ರೆಸ್ ಶಾಸಕ ವಿಶ್ವಾಸ್ ವೈದ್ಯ

ಸತೀಶಣ್ಣ ಅವರು ಸರ್ಕಾರದಲ್ಲಿ ಉತ್ತಮ ವರ್ಚಸ್ಸು ಹೊಂದಿರುವ ಬೆಳಗಾವಿ ಗಡಿಭಾಗದ ಅತ್ಯಂತ ಪ್ರಭಾವಿ ನಾಯಕ, ಸೂರ್ಯ ಚಂದ್ರ ಹುಟ್ಟುವುದು ಎಷ್ಟು ಸತ್ಯವೋ ಅವರು ಮುಂದೆ ಕರ್ನಾಟಕ ಮುಖ್ಯಮಂತ್ರಿಯಾಗುವುದು ಸಹ ಅಷ್ಟೇ ಸತ್ಯ ಅನ್ನುತ್ತಾರೆ. ಅವರು ಮುಖ್ಯಮಂತ್ರಿಯಾದರೆ ನಾನು ಉಪ ಮುಖ್ಯಮಂತ್ರಿಯಾಗುವುದು ಕೂಡ ಸತ್ಯ ಅಂತ ವೈದ್ಯ ಯಾಕೆ ಹೇಳಲಿಲ್ಲವೋ?