ಮೈನಿಂಗ್ ಲೀಸ್ ಅಕ್ರಮದಲ್ಲಿ ಲೋಕಾಯುಕ್ತ ಎಸ್ಐಟಿ ಸಲ್ಲಿಸಿದ್ದ ಚಾರ್ಜ್ಶೀಟ್ ಗೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಸರ್ಕಾರ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದು ಕುಮಾರಸ್ವಾಮಿಯವರಲ್ಲಿ ಭಯ ಮೂಡಿಸಿದೆ, ಹಾಗಾಗೇ ಅವರು ಇಂದು ಸುದ್ದಿಗೋಷ್ಠಿ ನಡೆಸಿದ್ದಾರೆ ಎಂದು ಸಿದ್ದರಾಮಯ್ಯ ಅಲಮಟ್ಟಿಯಲ್ಲಿ ಹೇಳಿದರು.