ನಾರಾಯಣಸ್ವಾಮಿ ವಿರುದ್ಧ ಬಿಜೆಪಿ ಯುವಮೋರ್ಚಾದ ಜಿಲ್ಲಾಧ್ಯಕ್ಷ ಬಾಲಾಜಿ ದೂರು ಸಲ್ಲಿಸಿದ್ದರೆ ಮುನಿಸ್ವಾಮಿ ವಿರುದ್ಧ ಖುದ್ದು ನಾರಾಯಣಸ್ವಾಮಿಯೇ ದೂರು ದಾಖಲಿಸಿದ್ದಾರೆ. ಎಂಥವರನ್ನು ನಮ್ಮ ಪ್ರತಿನಿಧಿಗಳಾಗಿ ಆರಿಸಿದ್ದಿವಲ್ಲ ಅಂತ ಕೋಲಾರ ಮತ್ತು ಬಂಗಾರಪೇಟೆಯ ಜನ ಪಶ್ವಾತ್ತಾಪಪಡುತ್ತಿರಬಹುದು.