ಶಿವಮೊಗ್ಗದಲ್ಲಿ ಈಶ್ವರಪ್ಪ ಸುದ್ದಿಗೋಷ್ಟಿ

ಸಂವಿಧಾನದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಿಜೆಪಿ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಖುದ್ದು ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಬಂದು ತಿದ್ದುಪಡಿ ಮಾಡಿ ಅಂತ ಹೇಳಿದರೂ ಬಿಜೆಪಿ ಮಾಡಲ್ಲ ಅಂತ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಾಗಿ, ಕಾಂಗ್ರೆಸ್ ನಾಯಕರು ಈ ವಿಷಯದ ಬಗ್ಗೆ ಮಾತಾಡುವುದನ್ನು ನಿಲ್ಲಿಸಲಿ ಎಂದು ಈಶ್ವರಪ್ಪ ಹೇಳಿದರು.