ಸಂವಿಧಾನದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಿಜೆಪಿ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಖುದ್ದು ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಬಂದು ತಿದ್ದುಪಡಿ ಮಾಡಿ ಅಂತ ಹೇಳಿದರೂ ಬಿಜೆಪಿ ಮಾಡಲ್ಲ ಅಂತ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಾಗಿ, ಕಾಂಗ್ರೆಸ್ ನಾಯಕರು ಈ ವಿಷಯದ ಬಗ್ಗೆ ಮಾತಾಡುವುದನ್ನು ನಿಲ್ಲಿಸಲಿ ಎಂದು ಈಶ್ವರಪ್ಪ ಹೇಳಿದರು.