ಮಹಿಳೆ ಪ್ರಯಾಣಿಕರೊಬ್ಬರು ಆಟೋದಲ್ಲಿ ಬಿಟ್ಟುಹೋದ 8 ಲಕ್ಷ ರೂ. ಮೌಲ್ಯದ ಬಂಗಾರ ಮತ್ತು ಬೆಳ್ಳಿ ಇದ್ದ ಬ್ಯಾಗ್ ಅನ್ನು ಆಟೋ ಚಾಲಕ ಪೊಲೀಸರು, ಆಟೋ ಚಾಲಕರ ಸಮ್ಮುಖದಲ್ಲಿ ವಾಪಸ್ ನೀಡುವ ಮೂಲಕ ಮಾನವೀಯತೆ ಮೆರೆದಿರುವಂತಹ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸದ್ಯ ನಾಗರಾಜ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಆಟೋ ಚಾಲಕನ ಮಾನವೀಯತೆಗೆ ಪೊಲೀಸರು ಕೂಡ ಸನ್ಮಾನ ಮಾಡಿದ್ದಾರೆ.