ಬೈರತಿ ಸುರೇಶ್, ನಗರಾಭಿವೃದ್ಧಿ ಸಚಿವ

ಹಣವನ್ನು ಕೊಳ್ಳೆ ಹೊಡೆಯಲು ಸಿದ್ದರಾಮಯ್ಯ ಸರ್ಕಾರ ಮನೆಹಾಳು ಯೋಜನೆಗಳನ್ನು ಜಾರಿಗೆ ತರಲು ಹೇಸದು ಎಂದು ಅವರು ಹೇಳಿದ್ದರು. ಅವರ ಹೇಳಿಕೆ ಹಿನ್ನೆಲೆಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಕೋಲಾರ ಉಸ್ತುವಾರಿ ಸಚಿವ ಭೈರತಿ ಸುರೇಶ್ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದರು.