ಡಿಕೆ ಶಿವಕುಮಾರ್

ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ವರಿಷ್ಠರು ಘೋಷಣೆ ಮಾಡಿದ ಬಳಿಕ ಪಕ್ಷದ ಹಲವಾರು ರಾಜ್ಯ ನಾಯಕರಲ್ಲಿ ಅಸಮಾಧಾನ ಮೂಡಿದೆ. ಸೋಮಣ್ಣ ವಿಧಾನ ಸಭಾ ಚುನಾವಣೆಗೆ ಮೊದಲೇ ಕಾಂಗ್ರೆಸ್ ಸೇರುವ ದಟ್ಟ ವದಂತಿ ಹರಡಿತ್ತು. ಅವರೇನಾದರೂ? ಅಥವಾ ಬಿಜೆಪಿ ನಾಯಕರನ್ನು ಬಹಿರಂಗವಾಗಿ ಟೀಕಿಸುತ್ತಿರುವ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ?