ಡಿಕೆ ಶಿವಕುಮಾರ್, ಡಿಸಿಎಂ

ದೆಹಲಿಯಲ್ಲಿರುವ ಕರ್ನಾಟಕದ ಲೀಗಲ್ ತಂಡದಲ್ಲಿ ಫಾಲಿ ನಾರಿಮನ್ ಅವರ ಶಿಷ್ಯರೇ ಇರುವುದರಿಂದ ಕಾವೇರಿ ನೀರು ನಿರ್ವಹಣಾ ಪ್ರಧಿಕಾರ ಮತ್ತು ಸುಪ್ರೀಮ್ ಕೋರ್ಟ್ ನಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಸಮರ್ಥವಾಗಿ ಮಂಡಿಸಲಾಗುವುದು ಎಂದು ಶಿವಕುಮಾರ್ ಹೇಳಿದರು.