ಮಹತ್ವದ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೊದಲು ಶಿವಕುಮಾರ್ ತಮ್ಮ ಇಷ್ಟದೇವರ ಮೊರೆಹೋಗುವ ಹಲವು ವಿಡಿಯೋಗಳನ್ನು ನಾವು ಆಗಾಗ ಬಿತ್ತರಿಸಿದ್ದೇವೆ. ಮಹಾನ್ ದೈವಭಕ್ತರಾಗಿರುವ ಶಿವಕುಮಾರ್ ಲೋಕಸಭಾ ಚುನಾವಣೆಯನ್ನು ಧರ್ಮಯುದ್ಧಕ್ಕೆ ಹೋಲಿಸುತ್ತಾರೆ