ತಿಹಾರ್ ಜೈಲಿಗಂತೂ ತನ್ನನ್ನು ಕಳಿಸಲಾಗಲ್ಲ, ಲೋಕಲ್ ಕಾರಾಗೃಹಗಳಿಗೆ ಅಟ್ಟುವ ಹುನ್ನಾರ ನಡೆಯುತ್ತಿದೆ ಎಂದು ಹೇಳಿದ ಮುನಿರತ್ನ ತನ್ನ ಕಚೇರಿಯ ಆಸುಪಾಸಿನಲ್ಲಿ ಯಾವುದಾದರೂ ಅಪಘಾತ ನಡೆದರೂ ನಿಶ್ಚಿತವಾಗಿ ತನ್ನ ಮೇಲೆ ಆರೋಪ ಹೊರಿಸಲಾಗುತ್ತದೆ ಎಂದರು