ಶಿವಕುಮಾರ್ ಮಳೆಯಾಗಲಿ, ಇನ್ನೂ ಹೆಚ್ಚು ಮಳೆಯಾಗಲಿ ಅಂತ ಪ್ರಾರ್ಥಸುತ್ತಿದ್ದೇನೆ ಮತ್ತು ಸಾಯಂಕಾಲ ಮಳೆಯಿಂದ ಹಾನಿಗೊಳಗಾದ ಏರಿಯಾಗಳಿಗೆ ಭೇಟಿ ನೀಡುವೆನೆಂದು ಹೇಳುತ್ತಾರೆ. ಮಳೆಯಾಗಲೇ ಬೇಕು ಸ್ವಾಮಿ, ಕನ್ನಡಿಗರೆಲ್ಲ ಅದನ್ನೇ ಪ್ರಾರ್ಥಿಸುತ್ತಿದ್ದಾರೆ, ಆದರೆ ಬೆಂಗಳೂರು ಜನ ತಮ್ಮ ಸಮಸ್ಯೆಗಳು ನೀಗಲಿ ಅಂತಲೂ ಪ್ರಾರ್ಥಿಸುತ್ತಿದ್ದಾರೆ! ನಿಮ್ಮ ಸರ್ಕಾರ ಅರ್ಥಮಾಡಿಕೊಳ್ಳಬೇಕಿರುವುದು ಇದನ್ನು.