ಸಚಿವರು ಆಡಿದ ಮಾತು ನಾಡಿನ ಸಮಸ್ತ ಹಿಂದೂಗಳ ಭಾವನೆ ಧಕ್ಕೆಯುಂಟು ಮಾಡಿದೆ. ಕಾಂಗ್ರೆಸ್ ನಾಯಕರು ಹಿಂದೂಗಳು ಹಾಗೂ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡುವುದನ್ನು ಯಾವುದೇ ಹಿಂದೂ ಸಹಿಸಲಾರ, ಅವರ ಧೋರಣೆಯನ್ನು ಕಟುವಾದ ಶಬ್ದಗಳಲ್ಲಿ ಖಂಡಿಸುತ್ತೇನೆ ಎಂದು ಮಾಳವಿಕಾ ಹೇಳಿದರು.