ಮಾಳವಿಕಾ ಅವಿನಾಶ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ

ಸಚಿವರು ಆಡಿದ ಮಾತು ನಾಡಿನ ಸಮಸ್ತ ಹಿಂದೂಗಳ ಭಾವನೆ ಧಕ್ಕೆಯುಂಟು ಮಾಡಿದೆ. ಕಾಂಗ್ರೆಸ್ ನಾಯಕರು ಹಿಂದೂಗಳು ಹಾಗೂ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡುವುದನ್ನು ಯಾವುದೇ ಹಿಂದೂ ಸಹಿಸಲಾರ, ಅವರ ಧೋರಣೆಯನ್ನು ಕಟುವಾದ ಶಬ್ದಗಳಲ್ಲಿ ಖಂಡಿಸುತ್ತೇನೆ ಎಂದು ಮಾಳವಿಕಾ ಹೇಳಿದರು.