ತನ್ನನ್ನು ವಿನಾಕಾರಣ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಸಿಲುಕಿಸಿದ ಬಿಜೆಪಿ ನಾಯಕರ ಹೆಸರುಗಳನ್ನು ಜೈಲಿನ ಗೋಡೆಯ ಮೇಲೆ ಬರೆದು ಬಂದಿದ್ದೇನೆ, ಮುಂಬರುವ ದಿನಗಳಲ್ಲಿ ಅವರೆಲ್ಲ ಜೈಲು ಸೇರಲಿದ್ದಾರೆ ಎಂದು ನಾಗೇಂದ್ರ ಹೇಳಿದರು. ಅವರ ಮಾತುಗಳು ತೆಲುಗು ಸಿನಿಮಾದ ಡೈಲಾಗ್ನಂತಿದ್ದವು!