ಬಳ್ಳಾರಿಯಲ್ಲಿ ಬಿ ನಾಗೇಂದ್ರ ಮಾತು

ತನ್ನನ್ನು ವಿನಾಕಾರಣ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಸಿಲುಕಿಸಿದ ಬಿಜೆಪಿ ನಾಯಕರ ಹೆಸರುಗಳನ್ನು ಜೈಲಿನ ಗೋಡೆಯ ಮೇಲೆ ಬರೆದು ಬಂದಿದ್ದೇನೆ, ಮುಂಬರುವ ದಿನಗಳಲ್ಲಿ ಅವರೆಲ್ಲ ಜೈಲು ಸೇರಲಿದ್ದಾರೆ ಎಂದು ನಾಗೇಂದ್ರ ಹೇಳಿದರು. ಅವರ ಮಾತುಗಳು ತೆಲುಗು ಸಿನಿಮಾದ ಡೈಲಾಗ್​​ನಂತಿದ್ದವು!