ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಶಿವಾನಂದ ಪಾಟೀಲ್, ಈಶ್ವರ್ ಖಂಡ್ರೆ ಮತ್ತು ಪ್ರಿಯಾಂಕ್ ಖರ್ಗೆ-ತ್ರಿಮೂರ್ತಿಗಳು ಸೇರಿ ಚಿಂಚೋಳಿ ಬಳಿಯಿರುವ ತನ್ನ ಸಕ್ಕರೆ ಕಾರ್ಖಾನೆ ಮುಚ್ಚಿಸಿದ್ದಾರೆ ಎಂದು ಹೇಳಿದ ಯತ್ನಾಳ್ ಅವರೆಲ್ಲ ಏನೇ ಮಾತಾಡುವುದಿದ್ದರೆ ತನ್ನ ಬಗ್ಗೆ ಮಾತಾಡಲಿ ಅದರೆ ಸುಖಾಸುಮ್ಮನೆ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದರೆ ತಾನು ಸುಮ್ಮನಿರಲ್ಲ, ತೀಕ್ಷ್ಣ ಪ್ರತಿಕ್ರಿಯೆ ಸಿಕ್ಕೇ ಸಿಗುತ್ತೆ ಎಂದರು.