ತಮ್ಮ ಲೆಕ್ಕಾಚಾರ ತಪ್ಪಿದ್ದೆಲ್ಲಿ ಅಂತ ಪಕ್ಷದ ಹಿರಿಯ ನಾಯಕರ ಜೊತೆ ಕೂತು ಆತ್ಮಾವಲೋಕನ ಮಾಡಿಕೊಳ್ಳಲಿದ್ದೇನೆ, ಆದರೆ ಕ್ಷೇತ್ರದಲ್ಲಿ ಕೆಲಸ ಮುಂದುವರಿಸುತ್ತೇವೆ, ಮುಂದಿನ ಸಲ ಇನ್ನಷ್ಟು ಪ್ರಬಲ ಹೋರಾಟ ಮಾಡಿ ಜಯಭೇರಿ ಬಾರಿಸುತ್ತೇವೆ ಎಂದು ಅವರು ಹೇಳಿದರು.